25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜು. 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು. ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಸಂದರ್ಭೋಚಿತವಾಗಿ ಮಾತನಾಡಿದರು. ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ ಸ್ವಾಗತಿಸಿ, ಉಪಾಧ್ಯಕ್ಷರ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya
error: Content is protected !!