July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆ ಜು. 15 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ಭೇಟಿ ನೀಡಿ ಪಕ್ಷದ ಚಟುವಟಿಕೆ, ಕಾರ್ಯ ಯೋಜನೆ, ಬಗ್ಗೆ ಮಾಹಿತಿ ನೀಡಿದರು. ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಭಾರಿ ಪ್ರಶಾಂತ್ ಪಾರೆಂಕಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಸಂದರ್ಭೋಚಿತವಾಗಿ ಮಾತನಾಡಿದರು. ಉಪಾಧ್ಯಕ್ಷ ಪ್ರಮೋದ್ ದಿಡುಪೆ, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಹಾಗೂ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ ಸ್ವಾಗತಿಸಿ, ಉಪಾಧ್ಯಕ್ಷರ ಗಣೇಶ್ ಲಾಯಿಲ ಧನ್ಯವಾದವಿತ್ತರು.

Related posts

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya
error: Content is protected !!