23.3 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಶೆಟ್ಟಿ ನಿಧನ

ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಶೆಟ್ಟಿ (48) ಎನ್ಮಾಡಿ ಯವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂದು ಬಳಗದವರನ್ನು ಆಗಲಿದ್ದಾರೆ.

Related posts

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya
error: Content is protected !!