25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya
error: Content is protected !!