25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಕೊಯ್ಯೂರು ಭಾರಿ ಮಳೆಗೆ ಹಟ್ಟಿ ಗೊಡೆ ಕುಸಿತ,ಉತ್ಸಾಹಿ ತಂಡದ ಸ್ವಯಂಸೇವಕರಿಂದ ಶ್ರಮದಾನ

Suddi Udaya

ಉಜಿರೆ: ಉಮೇಶ್ ಮುಂಡತ್ತೋಡಿ ರವರ ಮನೆಗೆ ಬಿಜೆಪಿ ಎಸ್.ಸಿ ಮೋರ್ಚಾದ ಪದಾಧಿಕಾರಿಗಳ ಭೇಟಿ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!