25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

Related posts

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯ ಪ್ರಾರಂಭೋತ್ಸವ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!