ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

ಬೆಳ್ತಂಗಡಿ: ಸಂಸದ ಕ್ಯಾ| ಬ್ರಿಜೇಶ್ ಚೌಟ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ

ವಿನಯಚಂದ್ರ ಗೌಡ ರವರು ಆಯ್ಕೆಯಾಗಿರುತ್ತಾರೆ. ಇವರು ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya
error: Content is protected !!