25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

ಬೆಳ್ತಂಗಡಿ: ಸಂಸದ ಕ್ಯಾ| ಬ್ರಿಜೇಶ್ ಚೌಟ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ

ವಿನಯಚಂದ್ರ ಗೌಡ ರವರು ಆಯ್ಕೆಯಾಗಿರುತ್ತಾರೆ. ಇವರು ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರಿಪಳ್ಳದಲ್ಲಿ ಜಾನುವರು ಕಟ್ಟಿದ್ದ ಹಗ್ಗ ಸಿಲುಕಿ ರಿಕ್ಷಾ ಪಲ್ಟಿ : ಚಾಲಕ ರಾಮಣ್ಣ ಗೌಡ ಹಾಗೂ ಪ್ರಯಾಣಿಕರಿಗೆ ಗಾಯ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya
error: Content is protected !!