September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

ತೆಕ್ಕಾರು: ಪತಿ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಜು.17ರಂದು ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ.

ಬಾಜಾರು ನಿವಾಸಿ ಝೀನತ್ (41) ಮೃತ ಮಹಿಳೆ. ಪತಿ ರಫೀಕ್ ಕೊಲೆ ಮಾಡಿದ ಆರೋಪಿ. ಬೆಳಗ್ಗೆ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಪತ್ನಿಗೆ ರಫೀಕ್ ಚೂರಿಯಿಂದ ಇರಿದು ಹತ್ಯೆ ಮಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಉಪರಾಷ್ಟ್ರಪತಿ ಭೇಟಿ ಹಿನ್ನಲೆ; ನೋ ಫ್ಲೈ ಝೋನ್ /ನೋ ಡ್ರೋನ್ ಝೋನ್ ಆದೇಶ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya
error: Content is protected !!