July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡಾನೆಗಳು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ.

ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿದೆ.

ಈ ಪರಿಸರದ ಇತರ ಹಲವರ ತೋಟಗಳಿಗೂ ಕಾಡಾನೆ ನುಗ್ಗಿದ್ದು ಅಲ್ಲಲ್ಲಿ ಹಾನಿಯುಂಟುಮಾಡಿದೆ. ಮುಖ್ಯ ರಸ್ತೆಯ ಬದಿಯಲ್ಲಿ ಕಾಡಾನೆಗಳು ಓಡಾಟ ನಡೆಸುತ್ತಿದೆ. ಕೊಕ್ಕಡದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವುದು ಧರ್ಮಸ್ಥಳ ನೇರ್ತನೆ ಪರಿಸರದ ಜನರಲ್ಲಿಯೂ ಆತಂಕ ಮೂಡಿಸಿದೆ. ರಾತ್ರಿಯ ವೇಳೆ ರಸ್ತೆಯಲ್ಲಿ ಓಡಾಡಲೂ ಜನ ಭಯ ಪಡುವಂತಾಗಿದೆ.

Related posts

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!