22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಫರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವಾಗಿಸಲು 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಒಳಗೊಂಡಿದೆ.

ಉಜಿರೆ, ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ, ಅಡ್ಡಾರು, ಮೂಳೂರು ತಲಪಾಡಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಮಟ್ಟದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಸೋಲಾರ್ ಅಳವಡಿಸುವಂತೆ ಗ್ರಾಮಮಟ್ಟದಲ್ಲಿ ಜನರಿಗೆ ಉತ್ತೇಜನ ನೀಡಲು ಸೂಚಿಸಲಾಗಿದೆ.

Related posts

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya
error: Content is protected !!