28.3 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಫರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವಾಗಿಸಲು 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಒಳಗೊಂಡಿದೆ.

ಉಜಿರೆ, ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ, ಅಡ್ಡಾರು, ಮೂಳೂರು ತಲಪಾಡಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಮಟ್ಟದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಸೋಲಾರ್ ಅಳವಡಿಸುವಂತೆ ಗ್ರಾಮಮಟ್ಟದಲ್ಲಿ ಜನರಿಗೆ ಉತ್ತೇಜನ ನೀಡಲು ಸೂಚಿಸಲಾಗಿದೆ.

Related posts

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!