22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

ಬಂದಾರು: ಬಂದಾರು ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.17 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್ ಸಭೆಯನ್ನು ಮುನ್ನಡೆಸಿದರು. ‌

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು.

ಈ ವೇಳೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಗ್ರಾಮಕ್ಕೆ ಹೆಸರು ತಂದು ಕೀರ್ತಿ ಪೆರ್ಲ ಬೈಪಾಡಿ ಹಾಗೂ ಬುಳೇರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಗೌರವಿಸಲಾಯಿತು. ನಿವೃತ್ತ ಸರ್ಕಾರಿ ಅಧಿಕಾರಿ ರತ್ನವಾತಿ ಅವರನ್ನು ಸನ್ಮಾನಿಸಲಾಯಿತು

ಉಪಾಧ್ಯಕ್ಷೆ ಪುಷ್ಪಾವತಿ ಸದಸ್ಯರಾದ ಚೇತನ್ ಕುಮಾರ್, ವಿಮಲ, ಭಾರತಿ, ಗಂಗಧಾರ ಪೂಜಾರಿ, ಸುಚಿತ್ರಾ, ಅನಿತಾ, ಶಿವ ಗೌಡ, ಬಾಲಕೃಷ್ಣ ಗೌಡ ಎಂ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ . ಸ್ವಾಗತಿಸಿದರು. ಸಿಬ್ಬಂದಿಗಳಾದ ದಿನಕರ ಜಮಾ ಖುರ್ಚಿನ ವಿವರ ನೀಡಿದರು ಮತ್ತು ಪ್ರವೀಣ್ ವಾರ್ಡ್ ಸಭೆ ಬೇಡಿಕೆ ವಾಚಿಸಿದರು. ಸಿಬ್ಬಂದಿಗಳಾದ ಶಾಂತಿ.ಬಿ, ಉಷಾ, ಪವಿತ್ರ, ಸಹನ, ಸರೋಜಿನಿ, ಕೇಶವ, ರಕ್ಷಿತಾ ಸಹಕರಿಸಿದರು.

Related posts

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!