March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ರ ಸಂಘ ಬೆಳ್ತಂಗಡಿ ತಾಲೂಕು ಇದರ ನೂತನ ಸಂಯೋಜಿತ ಸಂಘವಾಗಿ ಕನ್ಯಾಡಿ ಹತ್ತಿರ ರಿಕ್ಷಾ ಪಾರ್ಕ್ ಸೇರ್ಪಡೆ ಮಾಡಲಾಯಿತು .

ತಾಲೂಕು ರಿಕ್ಷಾ ಚಾಲಕರ ಸಂಘ ದ ಅಧ್ಯಕ್ಷ ಕೃಷ್ಣ ಪೂಜಾರಿ ಬೆಳಾಲು ಮಾಹಿತಿ ನೀಡಿ, ತಾಲೂಕು ಸಂಘಕ್ಕೆ ಸೇರ್ಪಡೆ ಮಾಡಿದರು. ಸಂಘದ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ, ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಗೂ ಸದಸ್ಯರು, ಮಂಜುನಾಥ, ಸತೀಶ, ವೆಂಕಪ್ಪ ಮೂಲ್ಯ , ಅಬ್ದುಲ್ ಕರೀಂ, ಅಬ್ದುಲ್ ರಜಾಕ್ ಉಪಸಿದ್ಧರಿದ್ದರು .

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya
error: Content is protected !!