July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ರ ಸಂಘ ಬೆಳ್ತಂಗಡಿ ತಾಲೂಕು ಇದರ ನೂತನ ಸಂಯೋಜಿತ ಸಂಘವಾಗಿ ಕನ್ಯಾಡಿ ಹತ್ತಿರ ರಿಕ್ಷಾ ಪಾರ್ಕ್ ಸೇರ್ಪಡೆ ಮಾಡಲಾಯಿತು .

ತಾಲೂಕು ರಿಕ್ಷಾ ಚಾಲಕರ ಸಂಘ ದ ಅಧ್ಯಕ್ಷ ಕೃಷ್ಣ ಪೂಜಾರಿ ಬೆಳಾಲು ಮಾಹಿತಿ ನೀಡಿ, ತಾಲೂಕು ಸಂಘಕ್ಕೆ ಸೇರ್ಪಡೆ ಮಾಡಿದರು. ಸಂಘದ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ, ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಗೂ ಸದಸ್ಯರು, ಮಂಜುನಾಥ, ಸತೀಶ, ವೆಂಕಪ್ಪ ಮೂಲ್ಯ , ಅಬ್ದುಲ್ ಕರೀಂ, ಅಬ್ದುಲ್ ರಜಾಕ್ ಉಪಸಿದ್ಧರಿದ್ದರು .

Related posts

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!