September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ರ ಸಂಘ ಬೆಳ್ತಂಗಡಿ ತಾಲೂಕು ಇದರ ನೂತನ ಸಂಯೋಜಿತ ಸಂಘವಾಗಿ ಕನ್ಯಾಡಿ ಹತ್ತಿರ ರಿಕ್ಷಾ ಪಾರ್ಕ್ ಸೇರ್ಪಡೆ ಮಾಡಲಾಯಿತು .

ತಾಲೂಕು ರಿಕ್ಷಾ ಚಾಲಕರ ಸಂಘ ದ ಅಧ್ಯಕ್ಷ ಕೃಷ್ಣ ಪೂಜಾರಿ ಬೆಳಾಲು ಮಾಹಿತಿ ನೀಡಿ, ತಾಲೂಕು ಸಂಘಕ್ಕೆ ಸೇರ್ಪಡೆ ಮಾಡಿದರು. ಸಂಘದ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ, ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಗೂ ಸದಸ್ಯರು, ಮಂಜುನಾಥ, ಸತೀಶ, ವೆಂಕಪ್ಪ ಮೂಲ್ಯ , ಅಬ್ದುಲ್ ಕರೀಂ, ಅಬ್ದುಲ್ ರಜಾಕ್ ಉಪಸಿದ್ಧರಿದ್ದರು .

Related posts

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಹ್ಯಾಂಡ್‌ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya
error: Content is protected !!