July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

ವೇಣೂರು : ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಕಾಯ೯ಕ್ರಮ ಜರುಗಿತು.

ನೂತನ ಅಧ್ಯಕ್ಷರಾಗಿ ಶ್ರೀಮತಿ ಸುನೀತಾ ಶಾಂತಿಪ್ರಸಾದ್‌ ಹಾಗೂ ಕಾಯ೯ದಶಿ೯ಯಾಗಿ ದೀಪಶ್ರೀ ಜೈನ್‌ ಮತ್ತು ಕೋಶಾಧಿಕಾರಿಯಾಗಿ ಸುಕನ್ಯ ಬಲ್ಲಾಳ್‌ ಆಯ್ಕೆಯಾದರು.

ಮುಖ್ಯ ಅತಿಥಿಗಳಾಗಿ ಕಾಕ೯ಳ ಜಿನವಾಣಿ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮನಾಜಿ ಡಿ.ಅಧಿಕಾರಿ ಹಾಗೂ ಮೂಡಬಿದ್ರಿ ಸವ೯ಮಂಗಳ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಯಶೋಧರ್‌ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕನಾ೯ಟಕ ಮಹಿಳಾ ಒಕ್ಕೂಟದ ನಿದೇ೯ಶಕಿ ಶ್ರೀಮತಿ ಸರೋಜ ಗುಣಪಾಲ್‌ ಜೈನ್‌ ವಹಿಸಿದ್ದರು. ಗೌರವ ಉಪಸ್ಥಿತಿಯನ್ನು ಬ್ರಾಹ್ಮಿ ಜೈನ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷ ಪ್ರಸನ್ನ ಆರ್.ಹೆಗ್ಡೆ ಹಾಗೂ ಶ್ರೀಮತಿ ರಾಜೇಶ್ವರಿ ವಿ.ಅಧಿಕಾರಿ ವಹಿಸಿದ್ದರು. ವಾಷಿ೯ಕ ಗತ ಸಭೆಯ ವರದಿಯನ್ನು ನಿಗ೯ಮಿತ ಕಾಯ೯ದಶಿ೯ ಆಶಾಲತಾ ಮಂಡಿಸಿದರು. ಹಾಗೆಯೇ ನಿಗ೯ಮಿತ ಕೋಶಾಧಿಕಾರಿ ಶ್ರೀಮತಿ ವಾಣಿ ವೃಷಭರಾಜ್‌ ಲೆಕ್ಕ ಪತ್ರ ಮಂಡಿಸಿದರು. ನಿಗ೯ಮಿತ ಅಧ್ಯಕ್ಷೆ ಶ್ರೀಮತಿ ಸರೋಜಾ ಗುಣಪಾಲ್‌ ಜೈನ್ ನೂತನ ಅಧ್ಯಕ್ಷರಾದ ಶ್ರೀಮತಿ ಸುನೀತಾ ಶಾಂತಿಪ್ರಸಾದ್‌ ಅವರಿಗೆ ಅಧಿಕಾರ ಹಸ್ತಾoತರಿಸಿದರು .

ಕಾಯ೯ಕ್ರಮದಲ್ಲಿ ಶ್ರೀಮತಿ ಪದ್ಮಲತಾ ಮತ್ತು ಶ್ರೀಮತಿ ಸುನೀತಾ ಬಲ್ಲಾಳ್‌ ಪ್ರಾಥಿ೯ಸಿ, ನಿಗ೯ಮಿತ ಜತೆ ಕಾಯ೯ದಶಿಗಳಾದ ಶ್ರೀಮತಿ ಮಮತಾ ಸ್ವಾಗತಿಸಿದರು.ನೂತನ ಕಾಯ೯ದಶಿ೯ ದೀಪಶ್ರೀ ಜೈನ್‌ ಧನ್ಯವಾದವಿತ್ತರು. ಶ್ರೀಮತಿ ಸಂಧ್ಯಾ ಸುಕುಮಾರ್‌ ಹಾಗೂ ಶ್ರೀಮತಿ ಆಶಾಲತಾ ಜೈನ್‌ ಕಾಯ೯ಕ್ರಮ ನಿರೂಪಿಸಿದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!