25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

Related posts

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಭೇಟಿ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!