25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ. ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

Related posts

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya
error: Content is protected !!