September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

ತೆಕ್ಕಾರು: ಪತಿ ತನ್ನ ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಜು.17ರಂದು ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿರುವುದಾಗಿ ತಿಳಿದು ಬಂದಿದೆ.

ಬಾಜಾರು ನಿವಾಸಿ ಝೀನತ್ (41) ಮೃತ ಮಹಿಳೆ. ಪತಿ ರಫೀಕ್ ಕೊಲೆ ಮಾಡಿದ ಆರೋಪಿ. ಬೆಳಗ್ಗೆ ಪತಿ-ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಪತ್ನಿಗೆ ರಫೀಕ್ ಚೂರಿಯಿಂದ ಇರಿದು ಹತ್ಯೆ ಮಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya
error: Content is protected !!