24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!