23.6 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಪಿಯುಸಿ ಫಲಿತಾಂಶ; ನಯನಾಡು ಸುಶ್ಮಿತಾ ಆಶಾಲತಾ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Suddi Udaya
error: Content is protected !!