July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya
error: Content is protected !!