July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಗೆ ಉಜಿರೆ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಫರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವಾಗಿಸಲು 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಒಳಗೊಂಡಿದೆ.

ಉಜಿರೆ, ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ, ಅಡ್ಡಾರು, ಮೂಳೂರು ತಲಪಾಡಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾಮಟ್ಟದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಸೋಲಾರ್ ಅಳವಡಿಸುವಂತೆ ಗ್ರಾಮಮಟ್ಟದಲ್ಲಿ ಜನರಿಗೆ ಉತ್ತೇಜನ ನೀಡಲು ಸೂಚಿಸಲಾಗಿದೆ.

Related posts

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya
error: Content is protected !!