22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆ. 8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಕ್ಷೇತ್ರದ ಆಡಳಿತ ಮೊಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ತ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ , ಅಧ್ಯಕ್ಷ ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿಗಳಾದ ದುರ್ಗ ಪ್ರಸಾದ್ ಕೆಮು೯ಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಸಮಿತಿ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಕ್ಷೇತ್ರದ ಅರ್ಚಕರಾದ ಸಂಪತ್ ಕುಮಾರ್, ಸಮಿತಿ ಸದಸ್ಯರಾದ ಶ್ರೀನಿವಾಸ್ ಗೌಡ ಗಣಪನಗುತ್ತು, ಸುಂದರ ಎಂ. ಕೆ ,ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಚಾಲಕರಾದ ಆರತಿ ರುಕ್ಮಯ್ಯ ಗೌಡ ಏರ್ದೊಟ್ಟು, ಅನಂತಪದ್ಮನಾಭ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ನಿಕಟಪೂರ್ವ ಸಂಚಾಲಕಿಯಾದ ಶಾಲಿನಿ ಶಶಿಧರ್ ಗೊಲ್ಲ, ಕುಣಿತ ಭಜನಾ ತಂಡದ ಸಂಚಾಲಕಿ ಸ್ವಾತಿ ದಿನೇಶ್ ಮರ್ವದಡಿ, ಶ್ರೀ ಅನಂತೇಶ್ವರ ಭಜನ ಮಂಡಳಿಯ ಅಧ್ಯಕ್ಷ ಹರೀಶ್ ಪೋಸೋಟ್ಟು, ಪದಾಧಿಕಾರಿಗಳು ಉಪಸ್ಥಿತರಿದ್ದರು

Related posts

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಧರ್ಮಸ್ಥಳ : ಹಾವು ಕಡಿದು ಮಹಿಳೆ ಸಾವು

Suddi Udaya

ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!