September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

ಹೊಸಂಗಡಿ: ಹೊಸಂಗಡಿ ವಲಯದಲ್ಲಿ ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿ ಗಣೇಶ್ ಹಾಗೂ ಕಾಂತಪ್ಪ ರವರ ಸಮ್ಮುಖದಲ್ಲಿ ವಿತರಿಸಿದರು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ, ಒಕ್ಕೂಟದ ಅಧ್ಯಕ್ಷ ರೋಹಿತಾಕ್ಷ ಹಾಗೂ ಸ್ಮಶಾನ ಸಮಿತಿ ಅಧ್ಯಕ್ಷ ಹರೀಶ್ , ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಮೊಗ್ರು : ಮುಗೇರಡ್ಕದಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಬಹು ನಿರೀಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಜಾಗ ಕಾಯ್ದಿರಿಸುವ ಬಗ್ಗೆ ಎನ್ಎಚ್ಎಐ ಇಂಜಿನಿಯರ್ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಗುರಿಪಳ್ಳ ಒಕ್ಕೂಟದ ಆಶ್ರಯದಲ್ಲಿ ಸಂಭ್ರಮದ ‘ಆಟಿದ ಕಮ್ಮೆನ’ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya
error: Content is protected !!