September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇಂದು(ಜು.17) ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಮುಲ್ಲೈ ಮುಹಿಲನ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು.

Related posts

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
error: Content is protected !!