25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇಂದು(ಜು.17) ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಮುಲ್ಲೈ ಮುಹಿಲನ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು.

Related posts

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya
error: Content is protected !!