September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

ಕೌಕ್ರಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.

ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿರುತ್ತದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಇರುವುದರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ವಿನಂತಿಸಲಾಗಿದೆ.

Related posts

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಸುಲ್ಕೇರಿ-ಅಟ್ರಿಂಜೆ ಸೇತುವೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಸುನಿಲ್ ಅಸೌಖ್ಯದಿಂದ ಮೃತ್ಯು

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya
error: Content is protected !!