24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ನಾವೂರು ಸರ್ವೋದಯ ಟ್ರಸ್ಟ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!