32.1 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!