24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya
error: Content is protected !!