26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

ಬೆಳ್ತಂಗಡಿ: ಬಂಟ್ವಾಳದ ಸಾರಿಗೆ ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ, ಶೋಭಿತ್ ಪೂಂಜ, ಅವಿಲ್ ಮಿನೆಜೆಸ್ ಸೇರಿ ತುಳುನಾಡ ಸಾರಿಗೆ ಎಂಬ ಸಂಸ್ಥೆ ಆರಂಭಿಸಿದ್ದು, ಅದರ ಅಡಿಯಲ್ಲಿ ಮಂಗಳೂರು – ಧರ್ಮಸ್ಥಳ ರೂಟ್ನಲ್ಲಿ ಜು. 16ರಿಂದ ಸೇವೆ ಆರಂಭಿಸಿತು.

ಬಸ್ ಗಳು ಪ್ರಾಯೋಗಿಕವಾಗಿ ಸಂಚಾರ ನಡೆಸಿದ್ದು, ಪ್ರಾರಂಭಿಕ ಹಂತದಲ್ಲಿ 4 ಬಸ್‌ ರಸ್ತೆಗಿಳಿಯಲಿವೆ. ಮುಂದಿನ 1 ತಿಂಗಳೊಳಗೆ ಒಟ್ಟು 9 ಬಸ್ಸುಗಳನ್ನು ಓಡಿಸುವ ಯೋಜನೆ ಇದೆ ಎಂದು ಮಾಲಕರ ತಂಡದ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

Related posts

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya
error: Content is protected !!