23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿಯೂ ಬುಧವಾರ ತಡ ರಾತ್ರಿ ಕಾಡಾನೆಗಳು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟು ಮಾಡಿದೆ.

ಇಲ್ಲಿನ ನೇರ್ತನೆ ಪರಿಸರದಲ್ಲಿ ರಾತ್ರಿಯವೇಳೆ ಕಾಡಾನೆಗಳು ಕಾಣಿಸಿಕೊಂಡಿದ್ದು ಶ್ರೀನಿವಾಸ ಎಂಬವರ ತೋಟದ ತೆಂಗಿನ ಗಿಡಗಳನ್ನು ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿದೆ.

ಈ ಪರಿಸರದ ಇತರ ಹಲವರ ತೋಟಗಳಿಗೂ ಕಾಡಾನೆ ನುಗ್ಗಿದ್ದು ಅಲ್ಲಲ್ಲಿ ಹಾನಿಯುಂಟುಮಾಡಿದೆ. ಮುಖ್ಯ ರಸ್ತೆಯ ಬದಿಯಲ್ಲಿ ಕಾಡಾನೆಗಳು ಓಡಾಟ ನಡೆಸುತ್ತಿದೆ. ಕೊಕ್ಕಡದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವುದು ಧರ್ಮಸ್ಥಳ ನೇರ್ತನೆ ಪರಿಸರದ ಜನರಲ್ಲಿಯೂ ಆತಂಕ ಮೂಡಿಸಿದೆ. ರಾತ್ರಿಯ ವೇಳೆ ರಸ್ತೆಯಲ್ಲಿ ಓಡಾಡಲೂ ಜನ ಭಯ ಪಡುವಂತಾಗಿದೆ.

Related posts

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya
error: Content is protected !!