23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ರ ಸಂಘ ಬೆಳ್ತಂಗಡಿ ತಾಲೂಕು ಇದರ ನೂತನ ಸಂಯೋಜಿತ ಸಂಘವಾಗಿ ಕನ್ಯಾಡಿ ಹತ್ತಿರ ರಿಕ್ಷಾ ಪಾರ್ಕ್ ಸೇರ್ಪಡೆ ಮಾಡಲಾಯಿತು .

ತಾಲೂಕು ರಿಕ್ಷಾ ಚಾಲಕರ ಸಂಘ ದ ಅಧ್ಯಕ್ಷ ಕೃಷ್ಣ ಪೂಜಾರಿ ಬೆಳಾಲು ಮಾಹಿತಿ ನೀಡಿ, ತಾಲೂಕು ಸಂಘಕ್ಕೆ ಸೇರ್ಪಡೆ ಮಾಡಿದರು. ಸಂಘದ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ, ಕಾರ್ಯದರ್ಶಿಯಾಗಿ ಅಬೂಬಕ್ಕರ್ ಹಾಗೂ ಸದಸ್ಯರು, ಮಂಜುನಾಥ, ಸತೀಶ, ವೆಂಕಪ್ಪ ಮೂಲ್ಯ , ಅಬ್ದುಲ್ ಕರೀಂ, ಅಬ್ದುಲ್ ರಜಾಕ್ ಉಪಸಿದ್ಧರಿದ್ದರು .

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!