23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

ವೇಣೂರು : ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಕಾಯ೯ಕ್ರಮ ಜರುಗಿತು.

ನೂತನ ಅಧ್ಯಕ್ಷರಾಗಿ ಶ್ರೀಮತಿ ಸುನೀತಾ ಶಾಂತಿಪ್ರಸಾದ್‌ ಹಾಗೂ ಕಾಯ೯ದಶಿ೯ಯಾಗಿ ದೀಪಶ್ರೀ ಜೈನ್‌ ಮತ್ತು ಕೋಶಾಧಿಕಾರಿಯಾಗಿ ಸುಕನ್ಯ ಬಲ್ಲಾಳ್‌ ಆಯ್ಕೆಯಾದರು.

ಮುಖ್ಯ ಅತಿಥಿಗಳಾಗಿ ಕಾಕ೯ಳ ಜಿನವಾಣಿ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮನಾಜಿ ಡಿ.ಅಧಿಕಾರಿ ಹಾಗೂ ಮೂಡಬಿದ್ರಿ ಸವ೯ಮಂಗಳ ಜೈನ ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಮತಿ ಮಂಜುಳಾ ಯಶೋಧರ್‌ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕನಾ೯ಟಕ ಮಹಿಳಾ ಒಕ್ಕೂಟದ ನಿದೇ೯ಶಕಿ ಶ್ರೀಮತಿ ಸರೋಜ ಗುಣಪಾಲ್‌ ಜೈನ್‌ ವಹಿಸಿದ್ದರು. ಗೌರವ ಉಪಸ್ಥಿತಿಯನ್ನು ಬ್ರಾಹ್ಮಿ ಜೈನ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷ ಪ್ರಸನ್ನ ಆರ್.ಹೆಗ್ಡೆ ಹಾಗೂ ಶ್ರೀಮತಿ ರಾಜೇಶ್ವರಿ ವಿ.ಅಧಿಕಾರಿ ವಹಿಸಿದ್ದರು. ವಾಷಿ೯ಕ ಗತ ಸಭೆಯ ವರದಿಯನ್ನು ನಿಗ೯ಮಿತ ಕಾಯ೯ದಶಿ೯ ಆಶಾಲತಾ ಮಂಡಿಸಿದರು. ಹಾಗೆಯೇ ನಿಗ೯ಮಿತ ಕೋಶಾಧಿಕಾರಿ ಶ್ರೀಮತಿ ವಾಣಿ ವೃಷಭರಾಜ್‌ ಲೆಕ್ಕ ಪತ್ರ ಮಂಡಿಸಿದರು. ನಿಗ೯ಮಿತ ಅಧ್ಯಕ್ಷೆ ಶ್ರೀಮತಿ ಸರೋಜಾ ಗುಣಪಾಲ್‌ ಜೈನ್ ನೂತನ ಅಧ್ಯಕ್ಷರಾದ ಶ್ರೀಮತಿ ಸುನೀತಾ ಶಾಂತಿಪ್ರಸಾದ್‌ ಅವರಿಗೆ ಅಧಿಕಾರ ಹಸ್ತಾoತರಿಸಿದರು .

ಕಾಯ೯ಕ್ರಮದಲ್ಲಿ ಶ್ರೀಮತಿ ಪದ್ಮಲತಾ ಮತ್ತು ಶ್ರೀಮತಿ ಸುನೀತಾ ಬಲ್ಲಾಳ್‌ ಪ್ರಾಥಿ೯ಸಿ, ನಿಗ೯ಮಿತ ಜತೆ ಕಾಯ೯ದಶಿಗಳಾದ ಶ್ರೀಮತಿ ಮಮತಾ ಸ್ವಾಗತಿಸಿದರು.ನೂತನ ಕಾಯ೯ದಶಿ೯ ದೀಪಶ್ರೀ ಜೈನ್‌ ಧನ್ಯವಾದವಿತ್ತರು. ಶ್ರೀಮತಿ ಸಂಧ್ಯಾ ಸುಕುಮಾರ್‌ ಹಾಗೂ ಶ್ರೀಮತಿ ಆಶಾಲತಾ ಜೈನ್‌ ಕಾಯ೯ಕ್ರಮ ನಿರೂಪಿಸಿದರು.

Related posts

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya
error: Content is protected !!