23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

ಹೊಸಂಗಡಿ: ಹೊಸಂಗಡಿ ವಲಯದಲ್ಲಿ ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಅಶೋಕ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿ ಗಣೇಶ್ ಹಾಗೂ ಕಾಂತಪ್ಪ ರವರ ಸಮ್ಮುಖದಲ್ಲಿ ವಿತರಿಸಿದರು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ, ಒಕ್ಕೂಟದ ಅಧ್ಯಕ್ಷ ರೋಹಿತಾಕ್ಷ ಹಾಗೂ ಸ್ಮಶಾನ ಸಮಿತಿ ಅಧ್ಯಕ್ಷ ಹರೀಶ್ , ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ವಾಣಿ ಆಂ.ಮಾ. ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!