Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು ಹಗಲು ಮತ್ತು ರಾತ್ರಿ ವೇಳೆ ಕಾರಣವಿಲ್ಲದೇ ರಸ್ತೆಯಲ್ಲಿ ಹಾಗೂ ತೋಟದಲ್ಲಿ ವಿನಾಕಾರಣ ತಿರುಗಾಡಬೇಡಿ ಒಂದು ವೇಳೆ ಆನೆ ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವಂಥ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ,

Related posts

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya
error: Content is protected !!