26.7 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು ಹಗಲು ಮತ್ತು ರಾತ್ರಿ ವೇಳೆ ಕಾರಣವಿಲ್ಲದೇ ರಸ್ತೆಯಲ್ಲಿ ಹಾಗೂ ತೋಟದಲ್ಲಿ ವಿನಾಕಾರಣ ತಿರುಗಾಡಬೇಡಿ ಒಂದು ವೇಳೆ ಆನೆ ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವಂಥ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ,

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya
error: Content is protected !!