25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

ಉಜಿರೆ :ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜು.12 ರಂದು ಜರುಗಿತು. ತರಬೇತಿಯನ್ನು ವಾಣಿ ಪದವಿಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧೀರ್ ಕೆ.ಯನ್ ಇವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ.ವಿಜಯ್ ಲೋಬೋ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

Related posts

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!