23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

ಉಜಿರೆ: ಕಳೆದ ಹಲವಾರು ವರ್ಷಗಳಿಂದ ಉದ್ಯಮ ಕ್ಷೇತ್ರದಲ್ಲಿ ಅನುಭವಿರುವ ಜಿತೇಶ್ ಜೈನ್ ಮತ್ತು ಅನ್ವೇಷಾ ಜೈನ್ ಮಾಲೀಕತ್ವದ ಹೆಗ್ಡೆ ಮೆಡಿಕಲ್ ಉಜಿರೆಯಲ್ಲಿ ಪ್ರಾರಂಭಗೊಂಡ ಪ್ರಯುಕ್ತ ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾದ ತೀರಾ ಬಡ ಕುಟುಂಬಕ್ಕೆ ಅನಿವಾರ್ಯವಿದ್ದಲ್ಲಿ ಉಚಿತ ಔಷಧ ನೀಡುವ ಬಗ್ಗೆ ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳುತ್ತಿರುವ ರೋಗಿಗಳಿಗೆ ಅಗತ್ಯವಾಗಿ ಔಷಧಗಳು ಬೇಕಾಗಿರುತ್ತದೆ. ಆದರೆ ಮೆಡಿಸಿನ್ ತೆಗೆದುಕೊಳ್ಳಲು ಆರ್ಥಿಕ ಅಡಚಣೆಯಿರುತ್ತದೆ. ಅಂತವರಿಗೆ ನಾವು ಸಹಾಯ ಮಾಡಬೇಕೆಂಬ ಸಂಕಲ್ಪ ಮಾಡಿದ್ದೇವೆ ಎಂದು ಉಜಿರೆ ಚಾರ್ಮಾಡಿ ರಸ್ತೆ ವಿಶ್ವಾಸ್ ಸಿಟಿ ಬಿಲ್ಡಿಂಗ್‌ನಲ್ಲಿರುವ ಹೆಗ್ಡೆ ಮೆಡಿಕಲ್‌ನ ಮಾಲಕರು ತಿಳಿಸಿದರು. ಸಂಪರ್ಕಕ್ಕಾಗಿ ಮೊಬೈಲ್ ಸಂಖ್ಯೆ: 9880080707

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!