July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

ಕೊಕ್ಕಡ: ಧರ್ಮಸ್ಥಳದಿಂದ ಮೈಸೂರು ಕಡೆಗೆ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ.

ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ ಎಡಭಾಗದಲ್ಲಿದ್ದ ವಿದ್ಯುತ್ ಕಂಬ ಬಸ್ ಮೇಲೆ ಬಿದ್ದು ಅದನ್ನು ತಪ್ಪಿಸಲು ಹೋಗಿ ಬಲ ಭಾಗದಲ್ಲಿದ್ದ ಕಂಬವು ಬಸ್ ಮೇಲೆ ಬಿದ್ದಿದೆ. ತಂತಿಗಳು ತುಂಡರಿಸಿ ಬಿದ್ದಿದ್ದು, ವಿದ್ಯುತ್ ಸರಬರಾಜು ಇಲ್ಲದ ಪರಿಣಾಮ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಬಸ್ ನ ಶೋ ಗಾಜುಗಳು ಹುಡಿಯಾಗಿದೆ ಎಂದು ಧರ್ಮಸ್ಥಳ ಡಿಫೋ ಅಧಿಕಾರಿ ತಿಳಿಸಿದ್ದಾರೆ.

Related posts

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!