25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

ಕೊಕ್ಕಡ: ಧರ್ಮಸ್ಥಳದಿಂದ ಮೈಸೂರು ಕಡೆಗೆ ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಅಶ್ವಮೇಧ ಬಸ್ ಮೇಲೆ ವಿದ್ಯುತ್ ಕಂಬ ಬಿದ್ದ ಘಟನೆ ಜು.18 ರಂದು ನಡೆದಿದೆ.

ಕೊಕ್ಕಡ ಸಮೀಪದ ಕೌಕ್ರಡಿ ಬಳಿ ಈ ಘಟನೆ ಸಂಭವಿಸಿದ್ದು ಬಸ್ ನ ಎಡಭಾಗದಲ್ಲಿದ್ದ ವಿದ್ಯುತ್ ಕಂಬ ಬಸ್ ಮೇಲೆ ಬಿದ್ದು ಅದನ್ನು ತಪ್ಪಿಸಲು ಹೋಗಿ ಬಲ ಭಾಗದಲ್ಲಿದ್ದ ಕಂಬವು ಬಸ್ ಮೇಲೆ ಬಿದ್ದಿದೆ. ತಂತಿಗಳು ತುಂಡರಿಸಿ ಬಿದ್ದಿದ್ದು, ವಿದ್ಯುತ್ ಸರಬರಾಜು ಇಲ್ಲದ ಪರಿಣಾಮ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಬಸ್ ನ ಶೋ ಗಾಜುಗಳು ಹುಡಿಯಾಗಿದೆ ಎಂದು ಧರ್ಮಸ್ಥಳ ಡಿಫೋ ಅಧಿಕಾರಿ ತಿಳಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ತೆಂಕಕಾರಂದೂರು: ಕಾಪಿನಡ್ಕ ಗಾಂಧಿನಗರ ನಿವಾಸಿ ಸುಂದರ ದೇವಾಡಿಗ ನಿಧನ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya
error: Content is protected !!