July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರಿಕೃತ ಭತ್ತದ ಕೃಷಿ ನಾಟಿಗೆ ಸಸಿ ಮಡಿ ಹಸ್ತಾಂತರ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತದ ಕೃಷಿ ನಾಟಿ ಗೆ ಸಸಿ ಮಡಿಯನ್ನು ಶ್ರೀ ಕ್ಷೇ, ಧ ,ಗ್ರಾ ಯೋ, ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಡಿ ರವರು ಗದ್ದೆ ಮನೆಯ ಪ್ರಗತಿಪರ ಕೃಷಿಕ ವಿಶ್ವನಾಥ ರವರಿಗೆ ಹಸ್ತಂತರಿಸಿದರು

ಈ ವೇಳೆ ಮಾತನಾಡಿದ ದಿನೇಶ್ ರವರು ಭತ್ತ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಯುವ ಜನತೆ ಭತ್ತ ಕೃಷಿಯತ್ತ ಆಕರ್ಷಣೆಯಾಗುತ್ತಿದ್ದು,ಇಂದು ಭತ್ತ ಕೃಷಿ ಉಳಿಯಲು ಯಂತ್ರೋಪಕರಣವೇ ಮೂಲ ಆಧಾರವಾಗಿದೆ. ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಇಂದು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಪಡೆಯಲು,ಕ್ಲಪ್ತ ಸಮಯದಲ್ಲಿ ಉಳುಮೆ ನಾಟಿ, ಕಟಾವಿಗೆ ಯಂತ್ರಗಳ ಪೂರ್ಣವಾದ ಬಳಕೆ ಮಾಡುತ್ತಿರುವುದರಿಂದ ಭತ್ತ ಕೃಷಿಯು ಅತ್ಯಂತ ಸುಲಭದ ಕೃಷಿಯಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಯೋಜನಾಧಿಕಾರಿ ಅಶೋಕ್, ಕೃಷಿ ಮೇಲ್ವಿಚಾರಕರು ಕೃಷ್ಣ, csc ನೋಡಲ್ ಅಧಿಕಾರಿ ಸುರೇಶ, ವಲಯ ಮೇಲ್ವಿಚಾರಕರು ಯಶೋಧ, ಪ್ರಗತಿಪರ ರೈತರು ಉಪಸ್ಥಿತರಿದ್ದರು

Related posts

ಮರೋಡಿ: ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ ಲಸಿಕಾ ಕಾರ್ಯಕ್ರಮ

Suddi Udaya

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಂಡೂರು : ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ: ಶಿಲಾಮಯ ಕಟ್ಟೆ ಹಾಗೂ ಗುಡಿ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡಿದ ಗುರುವಪ್ಪ ಸಾಲಿಯಾನ್ ಕೇರಿಯಾರ್ ರವರಿಗೆ ಸನ್ಮಾನ

Suddi Udaya

ಬಂದಾರು: ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya
error: Content is protected !!