25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿರ್ಲಾಲು:ಕೃಷಿಕ ಮುಡ್ಜಾಲು ವಸಂತ ಪೂಜಾರಿ ನಿಧನ

ಶಿರ್ಲಾಲು:ಶಿರ್ಲಾಲು ಗ್ರಾಮದ ಕೃಷಿಕ ಮುಡ್ಜಾಲು ಮನೆಯ ವಸಂತ ಪೂಜಾರಿ (77ವ) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ಜು. 18 ರಂದು ನಿಧನರಾದರು.

ಮೃತರು ಪತ್ನಿ ತುಂಗಮ್ಮ,ನಾಲ್ಕು ಪುತ್ರರಾದ ಗಣೇಶ,ಗಂಗಾಧರ,ವಿಶ್ವನಾಥ,ಹರೀಶ್,ಇಬ್ಬರು ಪುತ್ರಿಯರಾದ ನಾಣ್ಯಮ್ಮ,ಶಾಲಿನಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya
error: Content is protected !!