25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ 2025- 27 ನೇ ಸಾಲಿನ ಗೌರವ ಅಧ್ಯಕ್ಷರಾಗಿ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಅಧ್ಯಕ್ಷರಾಗಿ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಗುರುವಾಯನಕೆರೆ ಹಾಗೂ ಕೋಶಾಧಿಕಾರಿಯಾಗಿ ಸುಜಿತ್ ರೈ ಪದ್ಮುಂಜ ರವರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಹರ್ಷ ಬಳ್ಳಮಂಜ, ಉಮೇಶ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಗಣೇಶ್ ಹೆಗ್ಡೆ ನಾರಾವಿ, ಸಂಘಟನಾ ಕಾರ್ಯದರ್ಶಿಯಾಗಿ ಗಂಗಾಧರ ಉಜಿರೆ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಪೊಳಲಿ ಶಿರ್ಲಾಲು, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಟ್ಟೆ, ಛಾಯಾ ಕಾರ್ಯದರ್ಶಿಯಾಗಿ ಸಂದೇಶ್ ನಿಡ್ಲೆ, ಪತ್ರಿಕಾ ಪ್ರತಿನಿಧಿಯಾಗಿ ಉಮೇಶ್ ಮದ್ದಡ್ಕ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಧನಂಜಯ್ ವೇಣೂರು, ವಸಂತ ಧನ್ಯ ವೇಣೂರು, ಮೋಹನ್ ರಾಜ್ ಮಡಂತ್ಯಾರು, ಧನಂಜಯ್ ಕೊಲ್ಪೆದಬೈಲು, ಸುಧಾಕರ ಗೇರುಕಟ್ಟೆ, ಪ್ರಶಾಂತ್ ನ್ಯೂಲುಕ್ ಬೆಳ್ತಂಗಡಿ, ಸಂತೋಷ್ ಬಾಬು ಬೆಳ್ತಂಗಡಿ, ನಿತಿನ್ ಕಲ್ಮಂಜ ಬೆಳ್ತಂಗಡಿ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಶಿವಪ್ರಸಾದ್ ಉಜಿರೆ, ವಿಕ್ರಮ್ ಗೌಡ ಧರ್ಮಸ್ಥಳ, ರಂಜನ್ ನೆರಿಯ, ರಾಜೇಶ್ ಮಂಜೊಟ್ಟಿ, ಚಂದ್ರಶೇಖರ್ ಬಂದಾರು ಆಯ್ಕೆಯಾಗಿದ್ದಾರೆ.

    Related posts

    ಕಣಿಯೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಚ್ಛತಾ ಶ್ರಮದಾನ

    Suddi Udaya

    ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

    Suddi Udaya

    ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

    Suddi Udaya

    ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

    Suddi Udaya

    ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

    Suddi Udaya

    ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

    Suddi Udaya
    error: Content is protected !!