23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ 2025- 27 ನೇ ಸಾಲಿನ ಗೌರವ ಅಧ್ಯಕ್ಷರಾಗಿ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಅಧ್ಯಕ್ಷರಾಗಿ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಗುರುವಾಯನಕೆರೆ ಹಾಗೂ ಕೋಶಾಧಿಕಾರಿಯಾಗಿ ಸುಜಿತ್ ರೈ ಪದ್ಮುಂಜ ರವರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಹರ್ಷ ಬಳ್ಳಮಂಜ, ಉಮೇಶ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಗಣೇಶ್ ಹೆಗ್ಡೆ ನಾರಾವಿ, ಸಂಘಟನಾ ಕಾರ್ಯದರ್ಶಿಯಾಗಿ ಗಂಗಾಧರ ಉಜಿರೆ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಪೊಳಲಿ ಶಿರ್ಲಾಲು, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಟ್ಟೆ, ಛಾಯಾ ಕಾರ್ಯದರ್ಶಿಯಾಗಿ ಸಂದೇಶ್ ನಿಡ್ಲೆ, ಪತ್ರಿಕಾ ಪ್ರತಿನಿಧಿಯಾಗಿ ಉಮೇಶ್ ಮದ್ದಡ್ಕ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಧನಂಜಯ್ ವೇಣೂರು, ವಸಂತ ಧನ್ಯ ವೇಣೂರು, ಮೋಹನ್ ರಾಜ್ ಮಡಂತ್ಯಾರು, ಧನಂಜಯ್ ಕೊಲ್ಪೆದಬೈಲು, ಸುಧಾಕರ ಗೇರುಕಟ್ಟೆ, ಪ್ರಶಾಂತ್ ನ್ಯೂಲುಕ್ ಬೆಳ್ತಂಗಡಿ, ಸಂತೋಷ್ ಬಾಬು ಬೆಳ್ತಂಗಡಿ, ನಿತಿನ್ ಕಲ್ಮಂಜ ಬೆಳ್ತಂಗಡಿ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಶಿವಪ್ರಸಾದ್ ಉಜಿರೆ, ವಿಕ್ರಮ್ ಗೌಡ ಧರ್ಮಸ್ಥಳ, ರಂಜನ್ ನೆರಿಯ, ರಾಜೇಶ್ ಮಂಜೊಟ್ಟಿ, ಚಂದ್ರಶೇಖರ್ ಬಂದಾರು ಆಯ್ಕೆಯಾಗಿದ್ದಾರೆ.

    Related posts

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

    Suddi Udaya

    ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

    Suddi Udaya

    ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

    Suddi Udaya

    ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

    Suddi Udaya

    ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

    Suddi Udaya

    ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

    Suddi Udaya
    error: Content is protected !!