September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ 2025- 27 ನೇ ಸಾಲಿನ ಗೌರವ ಅಧ್ಯಕ್ಷರಾಗಿ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಅಧ್ಯಕ್ಷರಾಗಿ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿಯಾಗಿ ದಾಮೋದರ ಗುರುವಾಯನಕೆರೆ ಹಾಗೂ ಕೋಶಾಧಿಕಾರಿಯಾಗಿ ಸುಜಿತ್ ರೈ ಪದ್ಮುಂಜ ರವರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಹರ್ಷ ಬಳ್ಳಮಂಜ, ಉಮೇಶ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಗಣೇಶ್ ಹೆಗ್ಡೆ ನಾರಾವಿ, ಸಂಘಟನಾ ಕಾರ್ಯದರ್ಶಿಯಾಗಿ ಗಂಗಾಧರ ಉಜಿರೆ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೀಪ್ ಪೊಳಲಿ ಶಿರ್ಲಾಲು, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಟ್ಟೆ, ಛಾಯಾ ಕಾರ್ಯದರ್ಶಿಯಾಗಿ ಸಂದೇಶ್ ನಿಡ್ಲೆ, ಪತ್ರಿಕಾ ಪ್ರತಿನಿಧಿಯಾಗಿ ಉಮೇಶ್ ಮದ್ದಡ್ಕ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಧನಂಜಯ್ ವೇಣೂರು, ವಸಂತ ಧನ್ಯ ವೇಣೂರು, ಮೋಹನ್ ರಾಜ್ ಮಡಂತ್ಯಾರು, ಧನಂಜಯ್ ಕೊಲ್ಪೆದಬೈಲು, ಸುಧಾಕರ ಗೇರುಕಟ್ಟೆ, ಪ್ರಶಾಂತ್ ನ್ಯೂಲುಕ್ ಬೆಳ್ತಂಗಡಿ, ಸಂತೋಷ್ ಬಾಬು ಬೆಳ್ತಂಗಡಿ, ನಿತಿನ್ ಕಲ್ಮಂಜ ಬೆಳ್ತಂಗಡಿ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಶಿವಪ್ರಸಾದ್ ಉಜಿರೆ, ವಿಕ್ರಮ್ ಗೌಡ ಧರ್ಮಸ್ಥಳ, ರಂಜನ್ ನೆರಿಯ, ರಾಜೇಶ್ ಮಂಜೊಟ್ಟಿ, ಚಂದ್ರಶೇಖರ್ ಬಂದಾರು ಆಯ್ಕೆಯಾಗಿದ್ದಾರೆ.

    Related posts

    ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

    Suddi Udaya

    ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

    Suddi Udaya

    ಜು.29ರಿಂದ ಸೆ.14ರವರೆಗೆ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ: ಬಿಳಿಶಿಲೆ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ: ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

    Suddi Udaya

    ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

    Suddi Udaya

    ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

    Suddi Udaya

    ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

    Suddi Udaya
    error: Content is protected !!