23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಯುವುದರಿಂದ ಯಾರೂ ಕೂಡ ಸುಮ್ಮನೆ ಆನೆ ಬಂತು ಎಂದು ಹಗಲು ಮತ್ತು ರಾತ್ರಿ ವೇಳೆ ಯಲ್ಲಿ ಪಟಾಕಿ ಯನ್ನು ಹಚ್ಚಬೇಡಿ ಮತ್ತು. ಸಾರ್ವಜನಿಕರು ಹಗಲು ಮತ್ತು ರಾತ್ರಿ ವೇಳೆ ಕಾರಣವಿಲ್ಲದೇ ರಸ್ತೆಯಲ್ಲಿ ಹಾಗೂ ತೋಟದಲ್ಲಿ ವಿನಾಕಾರಣ ತಿರುಗಾಡಬೇಡಿ ಒಂದು ವೇಳೆ ಆನೆ ಕಂಡು ಬಂದಲ್ಲಿ ತಕ್ಷಣ ಹತ್ತಿರ ಇರುವಂಥ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ,

Related posts

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya
error: Content is protected !!