23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

ಉಜಿರೆ :ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜು.12 ರಂದು ಜರುಗಿತು. ತರಬೇತಿಯನ್ನು ವಾಣಿ ಪದವಿಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥ ಸುಧೀರ್ ಕೆ.ಯನ್ ಇವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ.ವಿಜಯ್ ಲೋಬೋ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

Related posts

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya
error: Content is protected !!